PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

Shilpa Shetty: ಸತ್ಯವತಿಯಾಗಿ ಸ್ಯಾಂಡಲ್ವುಡ್ಗೆ ಎಂಟ್ರಿಕೊಟ್ಟ ನಟಿ ಶಿಲ್ಪಾ ಶೆಟ್ಟಿ

March 22, 2023

ತಮಿಳುನಾಡಿನ ಪಟಾಕಿ ಗೋದಾಮಿನಲ್ಲಿ ಭಾರಿ ಸ್ಫೋಟ: 7 ನಿಧನ

March 22, 2023

ಕೋವಿಡ್ ಪ್ರಕರಣ ಸಂಖೆ ಹೆಚ್ಚಳ: ಮೋದಿಯಿಂದ ಉನ್ನತ ಮಟ್ಟದ ಸಭೆ

March 22, 2023
Facebook Twitter Instagram
Thursday, March 23
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » ಕಲಾವಿದರನ್ನು ಕಲಾವಿದರಾಗಿರೋಕೆ ಬಿಡಿ: ಅಪ್ಪು ದೇವರ ಮಾಲೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ನಟ ಪ್ರಥಮ್
ಚಲನಚಿತ್ರ Prajatv KannadaBy Prajatv KannadaFebruary 24, 2023

ಕಲಾವಿದರನ್ನು ಕಲಾವಿದರಾಗಿರೋಕೆ ಬಿಡಿ: ಅಪ್ಪು ದೇವರ ಮಾಲೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ನಟ ಪ್ರಥಮ್

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

‘ಅಪ್ಪು ದೇವರ ಮಾಲೆ’ ಆಚರಣೆಯನ್ನು ಜಾರಿಗೆ ತರುವ ವಿಚಾರವನ್ನು ಪುನೀತ್ ರಾಜ್​ಕುಮಾರ್ ಅಭಿಮಾನಿಗಳು ಇತ್ತೀಚೆಗೆ ಘೋಷಿಸಿದ್ದರು. ಅಯ್ಯಪ್ಪನ ಹೆಸರಲ್ಲಿ ಮಾಲೆ ಹಾಕಿಕೊಂಡಂತೆ ಪುನೀತ್ ರಾಜ್​ಕುಮಾರ್ ಹೆಸರಲ್ಲಿ ಮಾಲೆ ಹಾಕಿಕೊಳ್ಳಲಾಗುತ್ತಿದೆ. ಮಾಲೆ ಹಾಕಿಕೊಂಡವರು ಹಲವು ಬಗೆಯ ಕಟ್ಟುನಿಟ್ಟಿನ ನಿಯಮ ಪಾಲಿಸಬೇಕು. ಮಾರ್ಚ್​1ರಿಂದ ಆರಂಭ ಆಗುವ ಈ ಆಚರಣೆ ಪುನೀತ್ ರಾಜ್ ಕುಮಾರ್ ಜನ್ಮದಿನವಾದ ಮಾರ್ಚ್​ 17ಕ್ಕೆ ಕೊನೆಗೊಳ್ಳಲಿದೆ. ಈ ವಿಚಾರದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಮಾಡಲಾಗುತ್ತಿದ್ದ, ನಟ ಪ್ರಥಮ್ ಈ ಬಗ್ಗೆ ಅಪಸ್ವರ ತೆಗೆದಿದ್ದಾರೆ. ‘ಕಲಾವಿದರನ್ನು ಕಲಾವಿದರಾಗಿರೋಕೆ ಬಿಡಿ’ ಎಂದು ಮನವಿ ಮಾಡಿದ್ದಾರೆ.

ಪುನೀತ್ ರಾಜ್​ಕುಮಾರ್ ಅವರನ್ನು ಅಭಿಮಾನಿಗಳು ಅಕ್ಷರಶಃ ಆರಾಧಿಸುತ್ತಿದ್ದಾರೆ. ಅಪ್ಪು ನಿಧನ ಹೊಂದಿದ ನಂತರದಲ್ಲಿ ಅನೇಕರು ದೇವರ ಕೋಣೆಯಲ್ಲಿ ಅವರ ಫೋಟೋ ಇಟ್ಟು ಪೂಜೆ ಮಾಡಿದ ಉದಾಹರಣೆ ಇದೆ. ಈಗ ಅವರು ಒಂದು ಹೆಜ್ಜೆ ಮುಂದೆ ಹೋಗಿದ್ದಾರೆ. ಹೊಸಪೇಟೆಯಲ್ಲಿ ಪುನೀತ್​ ರಾಜ್​ಕುಮಾರ್​ ಅವರ ಪ್ರತಿಮೆ ಇದೆ. ಹೊಸಪೇಟೆಯ ಅಪ್ಪು ಅಭಿಮಾನಿಗಳ ಸಂಘದವರು ಈ ಮಾಲೆ ಧರಿಸುತ್ತಿದ್ದಾರೆ. ಮಾರ್ಚ್​ 1ರಿಂದ ಅಭಿಮಾನಿಗಳು ಮಾಲೆ ಹಾಕಬಹುದು. ಮಾರ್ಚ್​ 17ರ ತನಕ ವ್ರತ ಆಚರಿಸಬೇಕು. ಮಾರ್ಚ್​ 18ರಂದು ಪುನೀತ್​ ರಾಜ್​ಕುಮಾರ್​ ಅವರ ಸಮಾಧಿ ಸ್ಥಳಕ್ಕೆ ಭೇಟಿ ನೀಡಬೇಕು. ಇದಕ್ಕೆ ಸಂಬಂಧಿಸಿದ ಕರಪತ್ರ ಒಂದು ವೈರಲ್ ಆಗಿತ್ತು. ಇದನ್ನು ಕೆಲವರು ವಿರೋಧಿಸಿದ್ದಾರೆ.

Share. Facebook Twitter WhatsApp Pinterest LinkedIn Tumblr Telegram Email

Related Posts

ನಟಿ ಕಂಗನಾಗೆ ಮತ್ತೆ ಸಂಕಷ್ಟ: 6 ಕೋಟಿ ಹಿಂದಿರುಗಿಸಲು ಬೇಡಿಕೆ ಇಟ್ಟ ಹಂಚಿಕೆದಾರರು

March 22, 2023

ಬೆಂಗಳೂರು ಚಿತ್ರೋತ್ಸವದಲ್ಲಿ ಕಥೆಗಾರವಿಜಯೇಂದ್ರ ಪ್ರಸಾದ್ ಭಾಗಿ

March 22, 2023

ಪತಿಯ ನಿಧನದ ಬೆನ್ನಲ್ಲೇ ನಟ ಧನುಷ್ ಜೊತೆ ಹಸೆಮಣೆ ಏರಲು ರೆಡಿಯಾದ ನಟಿ ಮೀನಾ?

March 22, 2023

ನಟ ಶಿವರಾಜ್ ಕುಮಾರ್ ಭೇಟಿ ಮಾಡಿದ ಮಾಲಿವುಡ್ ನಟಿ: ಕಾರಣವೇನು ಗೊತ್ತಾ?

March 22, 2023

Rajanikant- Upendra: ಸೂಪರ್ ಸ್ಟಾರ್ ಗೆ ರಿಯಲ್ ಸ್ಟಾರ್ ಆಕ್ಷನ್ ಕಟ್: ರಜನಿಗೆ ಸಿನಿಮಾ ಮಾಡ್ತಾರಾ ಉಪ್ಪಿ ?

March 21, 2023

ಸ್ವತಃ ಹಣದಲ್ಲಿ ಪಶು ಆಸ್ಪತ್ರೆ ನಿರ್ಮಾಣಕ್ಕೆ ಮುಂದಾದ ಹಿರಿಯ ನಟಿ ಲೀಲಾವತಿ

March 21, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.