PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಭಾರತೀಯ ಹೈಕಮಿಷನ್‌ ಕಚೇರಿಗೆ ಭದ್ರತೆ ಒದಗಿಸಿದ ಬ್ರಿಟನ್‌ ಸರ್ಕಾರ

March 23, 2023

ಭಾರತೀಯ ಅಮೆರಿಕನ್ ನಟಿಗೆ ರಾಷ್ಟ್ರೀಯ ಪದಕ ನೀಡಿದ ಬೈಡನ್

March 23, 2023

ಅಧ್ಯಕ್ಷ ಪುಟಿನ್ ಟೀಕಿಸಿ ಹಾಡಿದ್ದ ರಷ್ಯಾದ ಪಾಪ್ ತಾರೆ ಸಾವು

March 23, 2023
Facebook Twitter Instagram
Thursday, March 23
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » ಲೇಖಕ ಸಲ್ಮಾನ್ ರಶ್ದಿ ಮೇಲೆ ದಾಳಿ ಮಾಡಿದವನಿಗೆ ಇರಾನಿಯನ್ ಫೌಂಡೇಷನ್ ನಿಂದ ಕೃಷಿ ಭೂಮಿ ಉಡುಗೊರೆ
ಅಂತರಾಷ್ಟ್ರೀಯ Prajatv KannadaBy Prajatv KannadaFebruary 23, 2023

ಲೇಖಕ ಸಲ್ಮಾನ್ ರಶ್ದಿ ಮೇಲೆ ದಾಳಿ ಮಾಡಿದವನಿಗೆ ಇರಾನಿಯನ್ ಫೌಂಡೇಷನ್ ನಿಂದ ಕೃಷಿ ಭೂಮಿ ಉಡುಗೊರೆ

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ನವದೆಹಲಿ: ಲೇಖಕ ಸಲ್ಮಾನ್ ರಶ್ದಿ ಮೇಲೆ ಮಾರಣಾಂತಿಕ ದಾಳಿ ನಡೆಸಿದ್ದ ಭಯೋತ್ಪಾದಕನಿಗೆ ಇರಾನಿಯನ್ ಫೌಂಡೇಶನ್ 1,000 ಸ್ಕ್ವೇರ್ ಮೀಟರ್ ನಷ್ಟು ಕೃಷಿ ಭೂಮಿಯನ್ನು ಉಡುಗೊರೆಯಾಗಿ ನೀಡುವುದಾಗಿ ಘೋಷಿಸಿದೆ.

ರಶ್ದಿ ಅವರ ಒಂದು ಕಣ್ಣನ್ನು ಕುರುಡಾಗಿಸಿ, ಕೈ ಸ್ವಾಧೀನ ಕಳೆದುಕೊಳ್ಳುವಂತೆ ಮಾಡಿ ಮುಸ್ಲಿಮರನ್ನು ಸಂತುಷ್ಟಗೊಳಿಸಿದ, ಅಮೇರಿಕಾದ ಯುವಕನ ಕೃತ್ಯಕ್ಕೆ ನಾವು ಧನ್ಯವಾದ ತಿಳಿಸುತ್ತೇವೆ ಎಂದು ಇಮಾಮ್ ಖೊಮೇನಿಯ ಫತ್ವಾಗಳನ್ನು ಜಾರಿಗೊಳಿಸಲು ಇರುವ ಫೌಂಡೇಷನ್ ನ ಕಾರ್ಯದರ್ಶಿ ಮೊಹಮ್ಮದ್ ಇಸ್ಮೈಲ್ ಜರೇಯಿ ರಾಯ್ಟರ್ಸ್ ಗೆ ತಿಳಿಸಿದ್ದಾರೆ.

ಸಲ್ಮಾನ್ ರಶ್ದಿ ಪರಿಸ್ಥಿತಿ ಈಗ ಜೀವಂತ ಶವಕ್ಕಿಂತಲೂ ಭಿನ್ನವೇನು ಅಲ್ಲ. ಈ ಪರಿಸ್ಥಿತಿಗೆ ತಂದ ಕೆಚ್ಚೆದೆಯ ಕ್ರಮವನ್ನು ಅಭಿನಂದಿಸುವುದಕ್ಕಾಗಿ ಕೃತ್ಯ ಎಸಗಿದ ವ್ಯಕ್ತಿ ಅಥವಾ ಆತನಿಗೆ ಕಾನೂನಾತ್ಮಕವಾಗಿ ಸಂಬಂಧಿಸಿದವರಿಗೆ 1,000 ಸ್ಕ್ವೇರ್ ಮೀಟರ್ ನಷ್ಟು ಕೃಷಿ ಭೂಮಿಯನ್ನು ಉಡುಗೊರೆಯಾಗಿ ಕೊಡುವುದಾಗಿ ಫೌಂಡೇಷನ್ ನ ಕಾರ್ಯದರ್ಶಿ ಹೇಳಿರುವುದನ್ನು ಮಾಧ್ಯಮವೊಂದು ವರದಿ ಮಾಡಿದೆ.

Share. Facebook Twitter WhatsApp Pinterest LinkedIn Tumblr Telegram Email

Related Posts

ಭಾರತೀಯ ಹೈಕಮಿಷನ್‌ ಕಚೇರಿಗೆ ಭದ್ರತೆ ಒದಗಿಸಿದ ಬ್ರಿಟನ್‌ ಸರ್ಕಾರ

March 23, 2023

ಭಾರತೀಯ ಅಮೆರಿಕನ್ ನಟಿಗೆ ರಾಷ್ಟ್ರೀಯ ಪದಕ ನೀಡಿದ ಬೈಡನ್

March 23, 2023

ಅಧ್ಯಕ್ಷ ಪುಟಿನ್ ಟೀಕಿಸಿ ಹಾಡಿದ್ದ ರಷ್ಯಾದ ಪಾಪ್ ತಾರೆ ಸಾವು

March 23, 2023

ಯುಗಾದಿ ಹಬ್ಬದಂದು ₹ 78,800 ಕೋಟಿ ಗಾತ್ರದ ಬಜೆಟ್ ಮಂಡಿಸಿದ ಕೇರ್ಜಿ ಸರ್ಕಾರ

March 22, 2023

ಉಕ್ರೇನ್‌ಗೆ ಭೇಟಿ ನೀಡಿದ ಜಪಾನ್‌ ಪ್ರಧಾನಿ ಕಿಶಿದಾ: ಝೆಲೆನ್‌ಸ್ಕಿ ಜತೆ ಮಾತುಕತೆ

March 22, 2023

ಪಾಕಿಸ್ತಾನದಲ್ಲಿ 6.5 ತೀವ್ರತೆಯ ಭೂಕಂಪ: 12 ಮಂದಿ ನಿಧನ, 100ಕ್ಕೂ ಅಧಿಕ ಜನರಿಗೆ ಗಾಯ

March 22, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.