PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

Shilpa Shetty: ಸತ್ಯವತಿಯಾಗಿ ಸ್ಯಾಂಡಲ್ವುಡ್ಗೆ ಎಂಟ್ರಿಕೊಟ್ಟ ನಟಿ ಶಿಲ್ಪಾ ಶೆಟ್ಟಿ

March 22, 2023

ತಮಿಳುನಾಡಿನ ಪಟಾಕಿ ಗೋದಾಮಿನಲ್ಲಿ ಭಾರಿ ಸ್ಫೋಟ: 7 ನಿಧನ

March 22, 2023

ಕೋವಿಡ್ ಪ್ರಕರಣ ಸಂಖೆ ಹೆಚ್ಚಳ: ಮೋದಿಯಿಂದ ಉನ್ನತ ಮಟ್ಟದ ಸಭೆ

March 22, 2023
Facebook Twitter Instagram
Thursday, March 23
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » ಭ್ರಷ್ಟೋತ್ಸವ ಮಾಡಲು ಅಮಿತ್ ಶಾ ರಾಜ್ಯಕ್ಕೆ ಬರ್ತಿದ್ದಾರೆ: ಶಾಸಕ ಪ್ರಿಯಾಂಕ ಖರ್ಗೆ
ಬೆಂಗಳೂರು Prajatv KannadaBy Prajatv KannadaMarch 3, 2023

ಭ್ರಷ್ಟೋತ್ಸವ ಮಾಡಲು ಅಮಿತ್ ಶಾ ರಾಜ್ಯಕ್ಕೆ ಬರ್ತಿದ್ದಾರೆ: ಶಾಸಕ ಪ್ರಿಯಾಂಕ ಖರ್ಗೆ

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಬೆಂಗಳೂರು: ಲೋಕಾಯುಕ್ತ ದಾಳಿ ವೇಳೆ ಬಿಜೆಪಿ ಶಾಸಕರ ಪುತ್ರ ಸಿಕ್ಕಿಬಿದ್ದಿರುವ ಘಟನೆಗೆ ಸಂಬಂಧಿಸಿದಂತೆ ಶಾಸಕ ಪ್ರಿಯಾಂಕ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು,ಏಳೂವರೆ ಕೋಟಿ ರೂಪಾಯಿ ಇವರಿಗೆ ಎಲ್ಲಿಂದ ಬಂತು. ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಳಿ ಇಷ್ಟೊಂದು ಹಣವಿದ್ರೆ, ಇನ್ನು ಸಚಿವರು, ದೊಡ್ಡ ಸ್ಥಾನದಲ್ಲಿರುವವರ ಬಳಿ ಎಷ್ಟು ಹಣವಿರಬಹುದು. ನಾವು ‘ಪೇಸಿಎಂ’ ಅಭಿಯಾನ ಮಾಡಿದ್ದು ತಪ್ಪಾ ಎಂದು ಪ್ರಶ್ನಿಸಿದ್ದಾರೆ.  ಬಿಜೆಪಿ ಸರ್ಕಾರದ ಭ್ರಷ್ಟಾಚಾರಕ್ಕೆ ಇದಕ್ಕಿಂತ ಇನ್ಯಾವ ದಾಖಲೆ ಬೇಕು? ​ನಿನ್ನೆ ಬಹಳ ದೊಡ್ಡ ಮಟ್ಟದಲ್ಲಿ ಬಿಜೆಪಿ ಶಾಸಕನ ಪುತ್ರನ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ.

ನಾವು ಯಾವಾಗಲೂ ಹೇಳ್ತಿದ್ವಿ, ವಿಧಾನಸೌಧವನ್ನ ವ್ಯಾಪಾರ ಸೌಧ ಮಾಡಿದ್ದಾರೆ ಅಂತ. ಅದಕ್ಕೆ ದಾಖಲೆ ಏನಿದೆ ಅಂತ ಕೇಳ್ತಿದ್ರು. ಸಾರ್ವಜನಿಕರ ವಲಯದಲ್ಲಿ ಇದು ಭ್ರಷ್ಟ ಸರ್ಕಾರ ಎನ್ನುವ ಅಭಿಪ್ರಾಯ ಇದೆ. ಮೋಸ್ಟ್ ಕರಪ್ಟ್ ಗವರ್ನಮೆಂಟ್ ಅಂತ ಜನ ಮಾತಾಡಿಕೊಳ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇನ್ನೂ ಅಮಿತ್ ಶಾ ಅವರು ನೀವು ಮೋದಿ ನೋಡಿ ಮತ ಹಾಕಿ. ಭ್ರಷ್ಟಾಚಾರ ಮುಕ್ತ ಆಡಳಿತ ಕೊಡ್ತೇವೆ ಅಂತ ಹೇಳಿದ್ದರು. ತಮ್ಮ ಸರ್ಕಾರದ ಹಣೆಬರಹ ಏನು ಅನ್ನೋದು ಅವರಿಗೆ ಗೊತ್ತಿದೆ ಅನ್ಸುತ್ತೆ. ಈಗ ಆಗಿರುವ ಬೆಳವಣಿಗೆ ನೋಡಿದರೇ ಅಮಿತ್ ಶಾ ಯಾಕೆ ಹೇಳಿದ್ರು ಅಂತ ಅರ್ಥ ಆಗುತ್ತಿದೆ. ನಾವು ದಾಖಲೆ ಸಹಿತ ಅಕ್ರಮ ಬಯಲಮಾಡಿದಾಗ ದಾಖಲೆ ಏನು ಅಂತ ಕೇಳ್ತಿದ್ರು, ಇದಕ್ಕಿಂತ ಮತ್ತೆ ಯಾವ ದಾಖಲೆ ಬೇಕು ಸ್ವಾಮಿ ಎಂದು ಟಾಂಗ್ ಕೊಟ್ಟರು.

Share. Facebook Twitter WhatsApp Pinterest LinkedIn Tumblr Telegram Email

Related Posts

HDK: ಸಿದ್ದರಾಮಯ್ಯ ಕ್ಷೇತ್ರ ಹುಡುಕಾಟಕ್ಕೆ H.D.ಕುಮಾರಸ್ವಾಮಿ ವ್ಯಂಗ್ಯ!

March 22, 2023

ಶಾರ್ಟ್ ಸರ್ಕ್ಯೂಟ್ : ಲಾರಿಗೆ ಕೆಇಬಿ ಲೈನ್ ತಗಲಿ ಡ್ರೈವರ್ ಸಾವು

March 22, 2023

ಅಪಾರ್ಟ್ ಮೆಂಟ್ ನಲ್ಲಿ ವಾಸಿಸುವ ಜನರೇ ಹುಷಾರ್: ಶೂ ಕಳ್ಳರ ಹಾವಳಿ- cctv Footage

March 22, 2023

Liver Transplant: ನಗರ ಪ್ರದೇಶದಲ್ಲಿ ವಾಸಿಸುವ ಜನರು ನೋಡಲೇಬೇಕಾದ ಸ್ಟೋರಿ : ಇತ್ತ ನೋಡಿ

March 22, 2023

Ugadi price Shock: ಯುಗಾದಿ ಹಬ್ಬಕ್ಕೆ ಜನರಿಗೆ ಶಾಕ್ – ಹೂವು, ಹಣ್ಣಿನ ಬೆಲೆ ದುಪ್ಪಟ್ಟು….

March 22, 2023

ವಿಶ್ವವಿಖ್ಯಾತ ಕರಗ ಮಹೋತ್ಸವಕ್ಕೆ ದಿನಾಂಕ ನಿಗದಿ: 11 ದಿನ ನಡೆಯಲಿರುವ ಹಬ್ಬ

March 22, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.