PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಎಸ್​ಎಸ್​ಎಲ್​ಸಿಗೆ ಮೂರು ಬಾರಿ ಎಕ್ಸಾಂ ಮಾಡಲು ನಿರ್ಧಾರ – ಮಧು ಬಂಗಾರಪ್ಪ

September 24, 2023

ತುಳುವಿನಲ್ಲಿ ಒಡು ಪೊಗ್ಗುನಿ ಅನ್ನುತ್ತಾರೆ. ಜೆಡಿಎಸ್ ಎಲ್ಲೆಲ್ಲಿ ಹೋಗಿದ್ದಾರೊ ಅಲ್ಲಿ ಅದರ ಕಥೆ ಮುಗಿಯಿತು ಎಂದು ಲೆಕ್ಕ -ವೀರಪ್ಪ ಮೊಯ್ಲಿ

September 24, 2023

ಯೋಜನೆಗಳ ಹೆಸರಲ್ಲಿ ಕೊಳ್ಳೆ ಹೊಡೆಯುವ ಹುನ್ನಾರ ಕಾಂಗ್ರೆಸ್ ಸರ್ಕಾರದ್ದು – ಹೆಚ್ ಡಿಕೆ

September 24, 2023
Facebook Twitter Instagram
Sunday, September 24
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » 4ನೇ ಟೆಸ್ಟ್ ಪಂದ್ಯದಿಂದ ಹೊರಗುಳಿಯಲಿರುವ ಪ್ಯಾಟ್ – ಆಸ್ಟ್ರೇಲಿಯಾ ತಂಡಕ್ಕೆ ಸ್ಟೀವ್ ಸ್ಮಿತ್ ಸಾರಥ್ಯ
ಕ್ರೀಡೆ Prajatv KannadaBy Prajatv KannadaMarch 7, 2023

4ನೇ ಟೆಸ್ಟ್ ಪಂದ್ಯದಿಂದ ಹೊರಗುಳಿಯಲಿರುವ ಪ್ಯಾಟ್ – ಆಸ್ಟ್ರೇಲಿಯಾ ತಂಡಕ್ಕೆ ಸ್ಟೀವ್ ಸ್ಮಿತ್ ಸಾರಥ್ಯ

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಅಹಮದಾಬಾದ್: ಭಾರತದ (Team India) ವಿರುದ್ಧ ನಡೆಯಲಿರುವ 4ನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ (Australia) ತಂಡದ ಸಾರಥ್ಯವನ್ನು ಸ್ಟೀವ್ ಸ್ಮಿತ್ (Steve Smith) ವಹಿಸಲಿದ್ದಾರೆ.

ತಾಯಿಯ ಅನಾರೋಗ್ಯದಿಂದ ತವರಿಗೆ ಮರಳಿರುವ ಪ್ಯಾಟ್ ಕಮ್ಮಿನ್ಸ್ (Pat Cummins) ಭಾರತಕ್ಕೆ ಮರಳದೇ ಇರಲು ನಿರ್ಧರಿಸಿದ ಬೆನ್ನಲ್ಲಿ ಮತ್ತೊಮ್ಮೆ ಸ್ಮಿತ್ ಅವರಿಗೆ ನಾಯಕನಾಗುವ ಅವಕಾಶ ಸಿಕ್ಕಿದೆ.

 

ಈ ಬಗ್ಗೆ ಮಾಹಿತಿ ನೀಡಿರುವ ಕ್ರಿಕೆಟ್ ಆಸ್ಟ್ರೇಲಿಯಾ (Cricket Australia), ಪ್ಯಾಟ್ ತಮ್ಮ ಕುಟುಂಬದೊಂದಿಗೆ ಉಳಿಯಲು ನಿರ್ಧರಿಸಿದ್ದು ಭಾರತದ ವಿರುದ್ಧದ ಪಂದ್ಯದಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂದಿದೆ. ಮುಂಬರುವ ಏಕದಿನ ಸರಣಿಯಲ್ಲಿ ಭಾಗವಹಿಸುವ ಬಗ್ಗೆ ಯಾವುದೇ ನಿರ್ಧಾರವನ್ನು ಅದು ಪ್ರಕಟಿಸಿಲ್ಲ.

ಸ್ಮಿತ್ ಮಾತನಾಡಿ, ಭಾರತ ನನ್ನ ನೆಚ್ಚಿನ ಜಾಗ, ನನ್ನ ನೆಚ್ಚಿನ ಜಾಗದಲ್ಲಿ ನಾಯಕತ್ವ ವಹಿಸುತ್ತಿದ್ದೇನೆ ಎಂದಿದ್ದಾರೆ.

Demo
Share. Facebook Twitter WhatsApp Pinterest LinkedIn Tumblr Telegram Email

Related Posts

ಭಾರತೀಯ ಏಷ್ಯನ್ ಗೇಮ್ಸ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಶಫಾಲಿ ವರ್ಮಾ

September 23, 2023

ಟೀಮ್ ಇಂಡಿಯಾ ಆಯ್ಕೆ ಮಾಡಿದ ಶ್ರೀಲಂಕಾ ದಿಗ್ಗಜ ಅರ್ಜುನ ರಣತುಂಗ

September 23, 2023

ಆಸ್ಟ್ರೇಲಿಯಾ ವಿರುದ್ಧ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ಜಯ

September 23, 2023

ಮಳೆಯಿಂದ ಭಾರತ-ಮಲೇಷ್ಯಾ ಪಂದ್ಯ ರದ್ದು, ರನ್ ರೇಟ್ ಆಧಾರಿಸಿ ಕ್ವಾರ್ಟರ್ ಫೈನಲ್‍ಗೆ ಟೀಂ ಇಂಡಿಯಾ

September 22, 2023

ಈ ಬಾರಿ ವಿಶ್ವಕಪ್‌ ಗೆಲ್ಲಲು ಕ್ರಿಕೆಟಿಗರ ಕಸರತ್ತು ಹೇಗಿದೆ ಗೊತ್ತಾ?

September 22, 2023

ಈ ಸಲ ವಿಶ್ವಕಪ್‌ ಸಿಗೋದು ಇವರಿಂದಲೇ: ಕ್ರಿಕೆಟ್‌ ದಿಗ್ಗಜರ ವಿಶ್ವಾಸ: ಯಾರಿದು?

September 22, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.