PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಭಾರತೀಯ ಹೈಕಮಿಷನ್‌ ಕಚೇರಿಗೆ ಭದ್ರತೆ ಒದಗಿಸಿದ ಬ್ರಿಟನ್‌ ಸರ್ಕಾರ

March 23, 2023

ಭಾರತೀಯ ಅಮೆರಿಕನ್ ನಟಿಗೆ ರಾಷ್ಟ್ರೀಯ ಪದಕ ನೀಡಿದ ಬೈಡನ್

March 23, 2023

ಅಧ್ಯಕ್ಷ ಪುಟಿನ್ ಟೀಕಿಸಿ ಹಾಡಿದ್ದ ರಷ್ಯಾದ ಪಾಪ್ ತಾರೆ ಸಾವು

March 23, 2023
Facebook Twitter Instagram
Thursday, March 23
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » ಮಾ.16ರಿಂದ ಕೆಪಿಟಿಸಿಎಲ್, ವಿದ್ಯುತ್ ಕಂಪನಿಗಳ ನೌಕರರಿಂದ ಮುಷ್ಕರ..!
ಬೆಂಗಳೂರು Prajatv KannadaBy Prajatv KannadaMarch 13, 2023

ಮಾ.16ರಿಂದ ಕೆಪಿಟಿಸಿಎಲ್, ವಿದ್ಯುತ್ ಕಂಪನಿಗಳ ನೌಕರರಿಂದ ಮುಷ್ಕರ..!

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಬೆಂಗಳೂರು: ವೇತನ ಪರಿಷ್ಕರಣೆಗೆ ಆಗ್ರಹಿಸಿ ಮಾ. 16ರಂದು KPTCL ನೌಕರರ ಸಂಘದಿಂದ ಮುಷ್ಕರಕ್ಕೆ ಕರೆ ನೀಡಲಾಗಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ಹಾಗೂ ಒಕ್ಕೂಟ ಬೆಸ್ಕಾಂ ಕಚೇರಿಯಲ್ಲಿ ನಡೆಸಿದ ಸಭೆಯಲ್ಲಿ ಧರಣಿ ನಡೆಸಲು ನಿರ್ಧಾರ ಮಾಡಿದೆ. ಕೆಲಸಕ್ಕೆ ಸಂಪೂರ್ಣವಾಗಿ ಗೈರು ಹಾಜರಾಗಿ ಸರ್ಕಾರಕ್ಕೆ ಬಿಸಿ ಮುಟ್ಟಿಸಬೇಕು. KPTCL ನೌಕರರ ಬೇಡಿಕೆ ಈಡೇರುವವರೆಗೆ ಹೋರಾಟ ಕೈಬಿಡಬಾರದೆಂದು ಸಭೆಯಲ್ಲಿ ನಿರ್ಧರಿಸಲಾಗಿದೆ. ಈಗಾಗಲೇ ನಾವು ಮುಷ್ಕರ ಮಾಡುವುದಾಗಿ ಇಲಾಖೆಗೆ ಮಾಹಿತಿ ಕೊಟ್ಟಿದ್ದರು ನಮಗೆ ಸ್ಪಂದನೆ ಸಿಕ್ಕಿಲ್ಲ. ಆದರಿಂದ ನಾವು ಅನಿವಾರ್ಯವಾಗಿ ಮುಷ್ಕರ ಮಾಡುತ್ತಿದ್ದೇವೆ. ನಮಗೆ ಪ್ರತಿ 5 ವರ್ಷಕ್ಕೆ ಒಮ್ಮೆ ವೇತನ ಪರಿಷ್ಕರಣೆ ಆಗಬೇಕಿತ್ತು,

ಆದರೆ ಅದು ಆಗಿಲ್ಲ. ಸರ್ಕಾರಿ ನೌಕರರಿಗೆ ಮಧ್ಯಂತರ ಶೇಕಡಾ 17ರಷ್ಟು ವೇತನ ಪರಿಷ್ಕರಣೆ ಮಾಡಿದ್ದಾರೆ, ನಮಗೆ ಆಗಿಲ್ಲ. ನೌಕರರ ಬೇಡಿಕೆ ಈಡೇರುವವರೆಗೆ ಹೋರಾಟ ಕೈಬಿಡದಿರಲು ನಿರ್ಧಾರ ಮಾಡಿದ್ದೇವೆ. KPTCL ಹಾಗೂ ಎಸ್ಕಾಂಗಳ ನೌಕರರು/ಅಧಿಕಾರಿಗಳು ನ್ಯಾಯಯುತ ಬೇಡಿಕೆ ವೇತನ ಪರಿಷ್ಕರಣೆ ಆಗಲೇಬೇಕು. 01-04-2022 ರಿಂದ ಪೂರ್ವನ್ವಯ ಆಗುವಂತೆ ವೇತನ ಪರಿಷ್ಕರಣೆ ಮಾಡಿ ಆದೇಶ ಹೊರಡಿಸಬೇಕು. ವೇತನ ಪರಿಷ್ಕರಣೆ ಆಗಿ ಸುಮಾರು 5 ವರ್ಷ ಮೀರಿ 6 ವರ್ಷ ಆಗಿದೆ. ನಾವು ತುಂಬಾ ಆರ್ಥಿಕ ಸಂಕಷ್ಟದಲ್ಲಿ ಕೆಲಸ ಮಾಡುತ್ತಿದ್ದೇವೆ. ಇದರಿಂದ ಆಗುವ ಪರಿಣಾಮಕ್ಕೆ ನಾವು ಯಾವುದೆ ರೀತಿ ಜವಾಬ್ದಾರಿ ಅಲ್ಲ. ನಾವು ಕರ್ನಾಟಕದ ಜನತೆಗೆ ಕ್ಷಮೆ ಕೇಳುತ್ತೇವೆ ಎಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘದ ಮುಖಂಡರು ತಿಳಿಸಿದ್ದಾರೆ.

Share. Facebook Twitter WhatsApp Pinterest LinkedIn Tumblr Telegram Email

Related Posts

HDK: ಸಿದ್ದರಾಮಯ್ಯ ಕ್ಷೇತ್ರ ಹುಡುಕಾಟಕ್ಕೆ H.D.ಕುಮಾರಸ್ವಾಮಿ ವ್ಯಂಗ್ಯ!

March 22, 2023

ಶಾರ್ಟ್ ಸರ್ಕ್ಯೂಟ್ : ಲಾರಿಗೆ ಕೆಇಬಿ ಲೈನ್ ತಗಲಿ ಡ್ರೈವರ್ ಸಾವು

March 22, 2023

ಅಪಾರ್ಟ್ ಮೆಂಟ್ ನಲ್ಲಿ ವಾಸಿಸುವ ಜನರೇ ಹುಷಾರ್: ಶೂ ಕಳ್ಳರ ಹಾವಳಿ- cctv Footage

March 22, 2023

Liver Transplant: ನಗರ ಪ್ರದೇಶದಲ್ಲಿ ವಾಸಿಸುವ ಜನರು ನೋಡಲೇಬೇಕಾದ ಸ್ಟೋರಿ : ಇತ್ತ ನೋಡಿ

March 22, 2023

Ugadi price Shock: ಯುಗಾದಿ ಹಬ್ಬಕ್ಕೆ ಜನರಿಗೆ ಶಾಕ್ – ಹೂವು, ಹಣ್ಣಿನ ಬೆಲೆ ದುಪ್ಪಟ್ಟು….

March 22, 2023

ವಿಶ್ವವಿಖ್ಯಾತ ಕರಗ ಮಹೋತ್ಸವಕ್ಕೆ ದಿನಾಂಕ ನಿಗದಿ: 11 ದಿನ ನಡೆಯಲಿರುವ ಹಬ್ಬ

March 22, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.