PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಸ್ಕಾಟ್ಲ್ಯಾಂಡ್ ಪ್ರಧಾನ ಮಂತ್ರಿಯಾಗಿ ಪಾಕ್ ಮೂಲದ ಹಂಝಾ ಯೂಸುಫ್‌ ನೇಮಕ

March 29, 2023

ಕ್ಷಮೆ ಕೇಳದಿದ್ದರೆ ರಾಹುಲ್ ಗಾಂಧಿ ವಿರುದ್ಧ ಮತ್ತೊಂದು FIR ದಾಖಲಿಸುತ್ತೇನೆ: ರಂಜಿತ್ ಸಾವರ್ಕರ್

March 29, 2023

Code Of conduct: ಮಾಜಿ ಸಿಎಂ ಸಿದ್ದರಾಮಯ್ಯ ನೀತಿ ಸಂಹಿತೆ ಉಲ್ಲಂಘಿಸಿದ್ರಾ?! ಏನ್ ಹೇಳಿದ್ರು ಸಿದ್ದು!

March 29, 2023
Facebook Twitter Instagram
Thursday, March 30
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » ಚಿತ್ರದಲ್ಲಿ ಫುಲ್ ಬ್ಯುಸಿಯಾಗಿದ್ರೂ ಭಾರತ- ಆಸ್ಟ್ರೇಲಿಯಾ ಏಕದಿನ ಪಂದ್ಯ ವೀಕ್ಷಿಸಿದ ಸೂಪರ್ ಸ್ಟಾರ್..
ಚಲನಚಿತ್ರ Prajatv KannadaBy Prajatv KannadaMarch 18, 2023

ಚಿತ್ರದಲ್ಲಿ ಫುಲ್ ಬ್ಯುಸಿಯಾಗಿದ್ರೂ ಭಾರತ- ಆಸ್ಟ್ರೇಲಿಯಾ ಏಕದಿನ ಪಂದ್ಯ ವೀಕ್ಷಿಸಿದ ಸೂಪರ್ ಸ್ಟಾರ್..

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಕಾಲಿವುಡ್ (Kollywood) ಸೂಪರ್ ಸ್ಟಾರ್ ರಜನಿಕಾಂತ್ (Rajanikanth) ಅವರು ಸದಾ ಒಂದಲ್ಲಾ ಒಂದು ವಿಚಾರವಾಗಿ ಸುದ್ದಿಯಲ್ಲಿರುತ್ತಾರೆ. ಈಗ ಶೂಟಿಂಗ್ ಬ್ರೇಕ್ ಹಾಕಿ ಕ್ರಿಕೆಟ್ ವೀಕ್ಷಿಸಿದ್ದಾರೆ. ಭಾರತ- ಆಸ್ಟ್ರೇಲಿಯಾ ಮೊದಲ ಏಕದಿನ ಪಂದ್ಯವನ್ನ ವೀಕ್ಷಣೆ ಮಾಡಿದ್ದಾರೆ. ಈ ಕುರಿತ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ.

ಮುಂಬೈನ ವಾಂಖೆಡೆ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಡಿಯಾ -ಆಸ್ಟ್ರೇಲಿಯಾ ಮ್ಯಾಚ್ ವೀಕ್ಷಿಸಿದ್ದಾರೆ. ಈ ಮೂಲಕ ಇಂಡಿಯಾ ಟೀಂನ ತಲೈವಾ ಬೆಂಬಲಿಸಿದ್ದಾರೆ. ಪಂದ್ಯಕ್ಕೂ ಮುನ್ನ ಕೆಲ ಸಮಯಗಳ ಕಾಲ ಟೀಮ್ ಇಂಡಯಾದ ಆಟಗಾರರನ್ನ ತಲೈವಾ ಮಾತುಕಥೆ ನಡೆಸಿದ್ದಾರೆ. ರೋಹಿತ್ (Rohith) ಅನುಪಸ್ಥಿತಿಯಲ್ಲಿ ಈ ಪಂದ್ಯವನ್ನು ಹಾರ್ದಿಕ್ ಪಾಂಡ್ಯ (Hardik Pandya) ಮುನ್ನಡೆಸುತ್ತಿದ್ದಾರೆ.

ಇನ್ನೂ ಸಿನಿಮಾ ವಿಚಾರಕ್ಕೆ ಬರೋದಾದ್ರೆ ನಟ ರಜನಿಕಾಂತ್ `ಜೈಲರ್’ (Jailer Film) ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಚಿತ್ರದಲ್ಲಿ ತಲೈವಾ ಜೊತೆ ಹ್ಯಾಟ್ರಿಕ್‌ ಹೀರೋ ಶಿವಣ್ಣ ಸಾಥ್‌ ನೀಡಿದ್ದಾರೆ.

 

Share. Facebook Twitter WhatsApp Pinterest LinkedIn Tumblr Telegram Email

Related Posts

‘ಐಟಂ ಸಾಂಗ್ ಬೇಡ, ಮನೆಯಲ್ಲೇ ಇರು ಎಂದಿದ್ದರು: ವಿಚ್ಛೇದನದ ದಿನಗಳನ್ನು ನೆನಪಿಸಿಕೊಂಡ ನಟಿ ಸಮಂತಾ

March 29, 2023

ಪ್ರಭುದೇವ ಹುಟ್ಟಿದ್ದು ಅಮಾವಾಸ್ಯೆ ದಿನ: ಮೂಗೂರ್‌ ಸುಂದರ್‌

March 29, 2023

ಲಂಡನ್ ನಲ್ಲಿ ಶೋಭಿತಾ ಜೊತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ನಾಗಚೈತನ್ಯ

March 29, 2023

ಸಂಭಾವನೆಗಾಗಿ ಯಾವತ್ತು ಬೇಡಬಾರದು: ನಟಿ ಸಮಂತಾ

March 29, 2023

ಅಂಬರೀಶ್ ಯಾರ ಬಳಿಯೂ ಕೈಚಾಚಿದವರಲ್ಲ ಆದರೆ ಸ್ಮಾರಕ್ಕಾಗಿ ಸುಮಲತಾ ಕೈಚಾಚಿದರು: ನಟ ಚೇತನ್

March 29, 2023

ಪ್ರಿಯಾಂಕಾ ಬಾಲಿವುಡ್ ಬಿಡೋಕೆ ಕರಣ್ ಜೋಹಾರ್ ಕಾರಣ: ಕಂಗನಾ ರಣಾವತ್

March 29, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.