ರಾಷ್ಟ್ರೀಯ ಕೇಂದ್ರದ ಸರ್ವಾಧಿಕಾರಿ ಸರ್ಕಾರ ಕಿತ್ತೊಗೆಯಲು ಶ್ರಮಿಸಿ – ಕಾರ್ಯಕರ್ತರಿಗೆ ರಾಹುಲ್ ಸಲಹೆBy Prajatv KannadaSeptember 18, 2023 ಹೈದರಾಬಾದ್;- ಕೇಂದ್ರದ ಸರ್ವಾಧಿಕಾರಿ ಸರ್ಕಾರ ಕಿತ್ತೊಗೆಯಲು ಶ್ರಮಿಸಿ ಎಂದು ಕಾರ್ಯಕರ್ತರಿಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ. ಕಾರ್ಯಕರ್ತರು ತಾಳ್ಮೆಯಿಂದ ಇರಬೇಕು, ಪಕ್ಷದ ಹಿತಕ್ಕೆ ಹಾನಿಯಾಗುವ ರೀತಿಯಲ್ಲಿ…