PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಎಸ್​ಎಸ್​ಎಲ್​ಸಿಗೆ ಮೂರು ಬಾರಿ ಎಕ್ಸಾಂ ಮಾಡಲು ನಿರ್ಧಾರ – ಮಧು ಬಂಗಾರಪ್ಪ

September 24, 2023

ತುಳುವಿನಲ್ಲಿ ಒಡು ಪೊಗ್ಗುನಿ ಅನ್ನುತ್ತಾರೆ. ಜೆಡಿಎಸ್ ಎಲ್ಲೆಲ್ಲಿ ಹೋಗಿದ್ದಾರೊ ಅಲ್ಲಿ ಅದರ ಕಥೆ ಮುಗಿಯಿತು ಎಂದು ಲೆಕ್ಕ -ವೀರಪ್ಪ ಮೊಯ್ಲಿ

September 24, 2023

ಯೋಜನೆಗಳ ಹೆಸರಲ್ಲಿ ಕೊಳ್ಳೆ ಹೊಡೆಯುವ ಹುನ್ನಾರ ಕಾಂಗ್ರೆಸ್ ಸರ್ಕಾರದ್ದು – ಹೆಚ್ ಡಿಕೆ

September 24, 2023
Facebook Twitter Instagram
Monday, September 25
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » DKS: ತಮಿಳುನಾಡಿನಲ್ಲಿ ಇರುವವರು ನಮ್ಮ ಅಣ್ಣತಮ್ಮಂದಿರರೂ, ನೀರಿಗಾಗಿ ಕಚ್ಚಾಟ ಬೇಡ: ಡಿಕೆಶಿ
ಬೆಂಗಳೂರು Prajatv KannadaBy Prajatv KannadaJune 1, 2023

DKS: ತಮಿಳುನಾಡಿನಲ್ಲಿ ಇರುವವರು ನಮ್ಮ ಅಣ್ಣತಮ್ಮಂದಿರರೂ, ನೀರಿಗಾಗಿ ಕಚ್ಚಾಟ ಬೇಡ: ಡಿಕೆಶಿ

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಬೆಂಗಳೂರು: ತಮಿಳುನಾಡಿನಲ್ಲಿ ಇರುವವರು ನಮ್ಮ ಅಣ್ಣತಮ್ಮಂದಿರರೂ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನ ವಿಧಾನಸೌಧದಲ್ಲಿ ಮಾತನಾಡಿದ ಅವರು, ಕರ್ನಾಟಕ ಮತ್ತು ತಮಿಳುನಾಡು ನೀರಿಗಾಗಿ ಜಗಳ ಆಡಿದ್ದು ಸಾಕು.

ಮೇಕೆದಾಟು ವಿಚಾರದಲ್ಲಿ ನಾವು ನೀರಿಗೋಸ್ಕರ ನಡೆದಿದ್ದೇವೆ. ತಮಿಳುನಾಡಿಗೆ ಯಾವುದೇ ತರಹದ ಸಮಸ್ಯೆ ಇಲ್ಲ. ನಮ್ಮ ಹೋರಾಟ ಆದ ಮೇಲೆ ಬಜೆಟ್ ನಲ್ಲಿ ಅಂದಿನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು 1 ಸಾವಿರ ಕೋಟಿ ರೂ. ಮೀಸಲಿಟ್ಟು ಪ್ರಸ್ತಾವನೆ ಮಾಡಿದ್ದಾರೆ.

ಅದನ್ನು ಖರ್ಚು ಮಾಡುತ್ತೇವೆ”ಎಂದರು. ನಮಗೇನು ತಮಿಳುನಾಡಿನ ಮೇಲೆ ದ್ವೇಷ ಇಲ್ಲ, ಅವರೊಂದಿಗೆ ಯುದ್ದ ಮಾಡಬೇಕೆಂದಿಲ್ಲ. ಅಲ್ಲಿರುವವರು ನಮ್ಮ ಅಣ್ಣ- ತಮ್ಮಂದಿರು. ಅಲ್ಲಿರುವವರ ಅಣ್ಣ-ತಮ್ಮಂದಿರು ಇಲ್ಲಿದ್ದಾರೆ. ಯಾರ ಮೇಲೂ ದ್ವೇಷ-ಅಸೂಯೆ ಮಾಡಬೇಕಾಗಿಲ್ಲ” ಎಂದರು.

ಮೇಕೆದಾಟು ಯೋಜನೆ ನಮ್ಮ ಯೋಜನೆ. ತಮಿಳುನಾಡಿನವರಿಗೂ ಅನುಕೂಲ ಆಗುತ್ತದೆ. ಸಮುದ್ರಕ್ಕೆ ಹೋಗುವಂತಹ ನೀರಿನಿಂದ ಅವರಿಗೂ ಅನುಕೂಲ ಆಗುತ್ತದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಎಲ್ಲಾ ರೈತರಿಗೆ ನಾವು ಸಾಹಾಯ ಮಾಡಬಹುದು.

ಬೀಗ ನಮ್ಮ ಹತ್ತಿರ ಇಲ್ಲ, ಕೇಂದ್ರ ಸರಕಾರದ ಹತ್ತಿರ ಇದೆ.ಎಷ್ಟು ನೀರನ್ನು ನಾವು ಅವರಿಗೆ ಬಿಡಬೇಕೋ ಆ ನೀರನ್ನು ನಾವು ಬಿಡಲು ಈಗಾಗಲೇ ಆದೇಶಗಳಾಗಿವೆ. ನಮ್ಮ ರಾಜ್ಯದ ರಕ್ಷಣೆ ಮಾಡುತ್ತೇವೆ. ನಮ್ಮಲ್ಲಿ ಜಲ ವಿದ್ಯುತ್ ಸ್ಥಾವರ ಮಾಡುವುದರಿಂದ ಅವರಿಗೇನಾದರೂ ನಷ್ಟವಿದೆಯಾ” ಎಂದು ಪ್ರಶ್ನಿಸಿದರು.

 

Demo
Share. Facebook Twitter WhatsApp Pinterest LinkedIn Tumblr Telegram Email

Related Posts

ಎಸ್​ಎಸ್​ಎಲ್​ಸಿಗೆ ಮೂರು ಬಾರಿ ಎಕ್ಸಾಂ ಮಾಡಲು ನಿರ್ಧಾರ – ಮಧು ಬಂಗಾರಪ್ಪ

September 24, 2023

ತುಳುವಿನಲ್ಲಿ ಒಡು ಪೊಗ್ಗುನಿ ಅನ್ನುತ್ತಾರೆ. ಜೆಡಿಎಸ್ ಎಲ್ಲೆಲ್ಲಿ ಹೋಗಿದ್ದಾರೊ ಅಲ್ಲಿ ಅದರ ಕಥೆ ಮುಗಿಯಿತು ಎಂದು ಲೆಕ್ಕ -ವೀರಪ್ಪ ಮೊಯ್ಲಿ

September 24, 2023

ಯೋಜನೆಗಳ ಹೆಸರಲ್ಲಿ ಕೊಳ್ಳೆ ಹೊಡೆಯುವ ಹುನ್ನಾರ ಕಾಂಗ್ರೆಸ್ ಸರ್ಕಾರದ್ದು – ಹೆಚ್ ಡಿಕೆ

September 24, 2023

ಕಳೆದ 10 ವರ್ಷದಲ್ಲಿ ಮೋದಿ‌ ದೇಶವನ್ನು ದಿವಾಳಿ ಮಾಡಿದ್ದಾರೆ ಎಂದು ಸಚಿವ ಸಂತೋಷ್ ಲಾಡ್

September 24, 2023

ಕಾವೇರಿ ವಿಚಾರದಲ್ಲಿ ಸರ್ಕಾರ ಸಮಪರ್ಕವಾಗಿ ಕಾನೂನಾತ್ಮಕ ಹೋರಾಟ ಮಾಡಿದೆ: ಕೆ.ಎನ್ ರಾಜಣ್ಣ!

September 24, 2023

ಬಿಜೆಪಿ- ಜೆಡಿಎಸ್ ಮೈತ್ರಿ ವಿಚಾರ ಜೆಡಿಎಸ್ ಮುಸ್ಲಿಂ ನಾಯಕರ ವಿರೋಧ, ಪಕ್ಷ ತೊರೆಯಲು ಸಜ್ಜು!

September 24, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.