PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಸ್ಕಾಟ್ಲ್ಯಾಂಡ್ ಪ್ರಧಾನ ಮಂತ್ರಿಯಾಗಿ ಪಾಕ್ ಮೂಲದ ಹಂಝಾ ಯೂಸುಫ್‌ ನೇಮಕ

March 29, 2023

ಕ್ಷಮೆ ಕೇಳದಿದ್ದರೆ ರಾಹುಲ್ ಗಾಂಧಿ ವಿರುದ್ಧ ಮತ್ತೊಂದು FIR ದಾಖಲಿಸುತ್ತೇನೆ: ರಂಜಿತ್ ಸಾವರ್ಕರ್

March 29, 2023

Code Of conduct: ಮಾಜಿ ಸಿಎಂ ಸಿದ್ದರಾಮಯ್ಯ ನೀತಿ ಸಂಹಿತೆ ಉಲ್ಲಂಘಿಸಿದ್ರಾ?! ಏನ್ ಹೇಳಿದ್ರು ಸಿದ್ದು!

March 29, 2023
Facebook Twitter Instagram
Thursday, March 30
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » ಬಿಜೆಪಿಯ ಭ್ರಷ್ಟಾಚಾರದಿಂದ ಮುಕ್ತ ಮಾಡುವ ಸಮಯ ಬಂದಿದೆ: ರಣದೀಪ್ ಸಿಂಗ್ ಸುರ್ಜೇವಾಲಾ
ಬೆಂಗಳೂರು Prajatv KannadaBy Prajatv KannadaMarch 11, 2023

ಬಿಜೆಪಿಯ ಭ್ರಷ್ಟಾಚಾರದಿಂದ ಮುಕ್ತ ಮಾಡುವ ಸಮಯ ಬಂದಿದೆ: ರಣದೀಪ್ ಸಿಂಗ್ ಸುರ್ಜೇವಾಲಾ

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಬೆಂಗಳೂರು: ಬಿಜೆಪಿಯ ಭ್ರಷ್ಟಾಚಾರದಿಂದ ಮುಕ್ತ ಮಾಡುವ ಸಮಯ ಬಂದಿದೆ ಎಂದು ಕಾಂಗ್ರೆಸ್ ಮುಖಂಡ ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿದ್ದಾರೆ. ಈ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಇಂದು ಬಿಜೆಪಿಯ ಭ್ರಷ್ಟಾಚಾರದಿಂದ ರಾಜ್ಯವನ್ನು ಮುಕ್ತಿ ಮಾಡುವ ಸಮಯ ಬಂದಿದೆ.

ನಾವೆಲ್ಲರೂ ಸೇರಿ ಇಂದು ಕೇವಲ ಸರ್ಕಾರ ಬದಲಿಸಿದರೆ ವ್ಯವಸ್ಥೆ ಬದಲಾಗುವುದಿಲ್ಲ.

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಈ ಎಲ್ಲ ಅಕ್ರಮಗಳ ಬಗ್ಗೆ ತನಿಖೆ ಮಾಡಿಸಿ ತಪ್ಪಿತಸ್ಥರನ್ನು ಜೈಲಿಗೆ ಕಳುಹಿಸುವ ಸಂಕಲ್ಪ ಮಾಡಬೇಕು. ಈ ಅಕ್ರಮದಲ್ಲಿ ಯಾರೇ ತಪ್ಪಿತಸ್ಥರಾದರೂ ಅವರ ವಿರುದ್ಧ ತನಿಖೆ ಮಾಡಿ ಅವರಿಗೆ ಶಿಕ್ಷೆ ನೀಡಲಾಗುವುದು. ರಾಜ್ಯದ ಯುವಕರ ಭವಿಷ್ಯ ನಾಶವಾಗಲು ಬಿಡಬಾರದು. ಮುಖ್ಯಮಂತ್ರಿ ಬೊಮ್ಮಾಯಿ ಹಾಗೂ ಅವರ ಸರ್ಕಾರವನ್ನು ಮುಗಿಸುವವರಿಗೆ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಅಭಿಪ್ರಾಯಪಟ್ಟರು.

Share. Facebook Twitter WhatsApp Pinterest LinkedIn Tumblr Telegram Email

Related Posts

“ಮತ್ತೆ ಘರ್ಜಿಸಲಿದೆ ಕರ್ನಾಟಕ”: ಹೊಸ ಕ್ಯಾಂಪೇನ್ ಲೋಗೊ ಬಿಡುಗಡೆ ಮಾಡಿದ ಕಾಂಗ್ರೆಸ್

March 29, 2023

Karnataka Assembly Election: ಕರ್ನಾಟಕ ಮತಹಬ್ಬಕ್ಕೆ ಮುಹೂರ್ತ ಫಿಕ್ಸ್..! ಮೇ 10 ಕ್ಕೆ ಮತದಾನ, 13ಕ್ಕೆ ಫಲಿತಾಂಶ

March 29, 2023

Bangalore: ಶ್ರೀ ಗುರುರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್’ಗೆ ED ಶಾಕ್..!

March 29, 2023

JDS ಸರಕಾರ ಬಂದರೆ ಅಡುಗೆ ಅನಿಲ ಸಿಲಿಂಡರ್ ಗೆ 50% ಸಬ್ಸಿಡಿ: ಹೆಚ್.ಡಿ.ಕುಮಾರಸ್ವಾಮಿ ಘೋಷಣೆ

March 29, 2023

Bangalore: ಹನಿ ಟ್ರ್ಯಾಪ್ ಮೂಲಕ ಸುಲಿಗೆ ಮಾಡುತಿದ್ದ ಆರೋಪಿಗಳು ಪೊಲೀಸರ ಅತಿಥಿ

March 29, 2023

Karnataka Assembly Elections 2023: ಇಂದು ಕರ್ನಾಟಕ ರಾಜಕೀಯ ಕುರುಕ್ಷೇತ್ರಕ್ಕೆ ಮೂಹೂರ್ತ ಫಿಕ್ಸ್..!

March 29, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.