PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಸ್ಕಾಟ್ಲ್ಯಾಂಡ್ ಪ್ರಧಾನ ಮಂತ್ರಿಯಾಗಿ ಪಾಕ್ ಮೂಲದ ಹಂಝಾ ಯೂಸುಫ್‌ ನೇಮಕ

March 29, 2023

ಕ್ಷಮೆ ಕೇಳದಿದ್ದರೆ ರಾಹುಲ್ ಗಾಂಧಿ ವಿರುದ್ಧ ಮತ್ತೊಂದು FIR ದಾಖಲಿಸುತ್ತೇನೆ: ರಂಜಿತ್ ಸಾವರ್ಕರ್

March 29, 2023

Code Of conduct: ಮಾಜಿ ಸಿಎಂ ಸಿದ್ದರಾಮಯ್ಯ ನೀತಿ ಸಂಹಿತೆ ಉಲ್ಲಂಘಿಸಿದ್ರಾ?! ಏನ್ ಹೇಳಿದ್ರು ಸಿದ್ದು!

March 29, 2023
Facebook Twitter Instagram
Thursday, March 30
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » ಜನಾರ್ದನ ರೆಡ್ಡಿಗೂ ನೆಲ ಕಚ್ಚುವ ಸಮಯ ಬಂದೇ ಬರುತ್ತದೆ: ಎಸ್.ಆರ್.ಹಿರೇಮಠ್
ಜಿಲ್ಲೆ Prajatv KannadaBy Prajatv KannadaFebruary 25, 2023

ಜನಾರ್ದನ ರೆಡ್ಡಿಗೂ ನೆಲ ಕಚ್ಚುವ ಸಮಯ ಬಂದೇ ಬರುತ್ತದೆ: ಎಸ್.ಆರ್.ಹಿರೇಮಠ್

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಹುಬ್ಬಳ್ಳಿ: ಗಾಲಿ ಜನಾರ್ದನ ರೆಡ್ಡಿ (JanardhanReddy) ಯ ಪಕ್ಷ ಧೂಳಿಪಟವಾಗಲಿದೆ. ಸುಪ್ರೀಂಕೋರ್ಟ್ ಬಳ್ಳಾರಿ ಮತ್ತು ಆಂಧ್ರ ಪ್ರದೇಶ ಪ್ರವೇಶಕ್ಕೆ ನಿರ್ಬಂಧ ಹಾಕಿದೆ. ಇಂಥವರು ಸಾರ್ವಜನಿಕ ಜೀವನಕ್ಕೆ ಬರಬಾರದು ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ್ (S. R. Hiremath) ಎಂದು ಹೇಳಿದರು.

ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಇಂಥವರ ರಾಜಕೀಯ ಪಕ್ಷ ಅಸ್ತಿತ್ವಕ್ಕೆ ತರುವುದು ಸರಿಯಲ್ಲ. ದಶಕಗಳ ಹಿಂದ ಇಂಥದ್ದೊಂದು ಪ್ರಯತ್ನ ನಡೆದಿತ್ತು. ಗಾಲಿ ಜನಾರ್ದನ ರೆಡ್ಡಿ ಬಲಗೈ ಬಂಟ ಶ್ರೀರಾಮುಲು (Sriramulu) ಬಿ.ಎಸ್.ಆರ್. ಆರಂಭಿಸಿದ್ದರು. ಬಿಎಸ್‍ಆರ್ ಗಾಳಿಪಟದಂತೆ ಹಾರಿ ಹೋಗಲು ನಾವು ಪಾದಯಾತ್ರೆ ಮಾಡಿದ್ದೆವು ಎಂದರು.

ಜನಾರ್ದನ ರೆಡ್ಡಿಗೂ ನೆಲ ಕಚ್ಚುವ ಸಮಯ ಬಂದೇ ಬರುತ್ತದೆ. ಇಂಥವರ ಪಕ್ಷಕ್ಕೆ ನಮ್ಮ ಪ್ರಜಾಪ್ರಭುತ್ವದಲ್ಲಿ ಯಾವುದೇ ಸ್ಥಾನ ಇರಬಾರದು ಎಂದು ಅವರು ಗಾಲಿ ಜನಾರ್ದನ ರೆಡ್ಡಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಕಾನೂನು ಸಚಿವ ಕಿರಣ್‌ ರಿಜೀಜು ಹಾಗೂ ಉಪರಾಷ್ಟ್ರಪತಿ ಜಗದೀಪ್ ಧನಕರ್ ನ್ಯಾಯಾಂಗ ವ್ಯವಸ್ಥೆಯನ್ನು ಅಪಮಾನ ಮಾಡುವ ಕೆಲಸ ಮಾಡಿದ್ದಾರೆ. ಸಂವಿಧಾನದ ಸಿದ್ಧಾಂತಗಳನ್ನು ಗಾಳಿಗೆ ತೂರಿದ್ದಾರೆ. ಇವರು ತಮ್ಮ ಸ್ಥಾನದಲ್ಲಿ ಮುಂದುವರಿಯುವ ಮೌಲ್ಯವನ್ನು ಕಳೆದುಕೊಂಡಿದ್ದಾರೆ. ಇಂಥವರ ವಿರುದ್ಧದ ಅಭಿಯಾನಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಎಸ್.ಆರ್.ಹಿರೇಮಠ್ ಹೇಳಿದರು.

Share. Facebook Twitter WhatsApp Pinterest LinkedIn Tumblr Telegram Email

Related Posts

Code Of conduct: ಮಾಜಿ ಸಿಎಂ ಸಿದ್ದರಾಮಯ್ಯ ನೀತಿ ಸಂಹಿತೆ ಉಲ್ಲಂಘಿಸಿದ್ರಾ?! ಏನ್ ಹೇಳಿದ್ರು ಸಿದ್ದು!

March 29, 2023

ನನ್ನ ವಿರುದ್ಧ ಮಾಡಿರುವ ಭ್ರಷ್ಟಾಚಾರ ಆರೋಪ ಶುದ್ಧ ಸುಳ್ಳು: ಸಚಿವ ಬೈರತಿ‌ ಬಸವರಾಜ್

March 29, 2023

CM Ibrahim: 2023ರ ಚುನಾವಣೆಯಲ್ಲಿ HDK ಸಿಎಂ ಆಗದಿದ್ರೆ ನಾನು ರಾಜಕೀಯ ನಿವೃತ್ತಿ: ಸಿಎಂ ಇಬ್ರಾಹಿಂ

March 29, 2023

ಜನಾರ್ದನ ರೆಡ್ಡಿ ಪಕ್ಷಕ್ಕೆ ಅಧಿಕೃತ ಚಿಹ್ನೆ ದೊರೆತ ಬಳಿಕ ಮೊದಲ ಪ್ರವಾಸ ಕಾರ್ಯಕ್ರಮ

March 29, 2023

Death: ನೀರಿನ ಆಳ ಪರೀಕ್ಷೆಗಿಳಿದು ಮೂವರು ವಿದ್ಯಾರ್ಥಿಗಳು ನೀರುಪಾಲು

March 29, 2023

ಮತ್ತೆ ‘ಕೈ’ ಸೇರಲು ಮುಂದಾದ ಎ.ಬಿ.ಮಾಲಕರೆಡ್ಡಿ : ಕಲ್ಯಾಣ ಕರ್ನಾಟಕದಲ್ಲಿ ಬಿಜೆಪಿಗೆ ಮತ್ತೊಂದು ಹೊಡೆತ

March 29, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.