PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಶೈಕ್ಷಣಿಕ ವರ್ಷ ಆರಂಭ: ಗಂಗಾವತಿ ನೂತನ ಶಾಸಕ ಜನಾರ್ಧನ್ ರೆಡ್ಡಿ ಶಾಲೆಗೆ ಭೇಟಿ

June 1, 2023

ಬಿರುಗಾಳಿ ಸಹಿತ ಮಳೆಗೆ ಮನೆ ಮೇಲೆ ಉಳಿದ ಮರ: ಮನೆಗಳು ಜಖಂ

June 1, 2023

ಹಿಟ್ & ರನ್ ಅಪಘಾತ: ಗಾಯಾಳುವನ್ನು ರಕ್ಷಣೆ ಮಾಡಿದ ಶಾಸಕ ಜನಾರ್ದನ ರೆಡ್ಡಿ

June 1, 2023
Facebook Twitter Instagram
Thursday, June 1
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » ವಿಶ್ವ ಬ್ಯಾಂಕ್ ಅಧ್ಯಕ್ಷ ಅಜಯ್ ಬಂಗಾಗೆ ಕೊರೋನ: ಸಭೆಗಳು ರದ್ದು
ಅಂತರಾಷ್ಟ್ರೀಯ Prajatv KannadaBy Prajatv KannadaMarch 24, 2023

ವಿಶ್ವ ಬ್ಯಾಂಕ್ ಅಧ್ಯಕ್ಷ ಅಜಯ್ ಬಂಗಾಗೆ ಕೊರೋನ: ಸಭೆಗಳು ರದ್ದು

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ನವದೆಹಲಿ: ಭಾರತ ಮೂಲದ ಉದ್ಯಮಿ, ವಿಶ್ವ ಬ್ಯಾಂಕ್‌ ಅಧ್ಯಕ್ಷ ಅಜಯ್‌ ಬಾಂಗಾ ಅವರಿಗೆ ಕೋವಿಡ್‌ ಪಾಸಿಟಿವ್ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಎರಡು ದಿನಗಳ ಭಾರತ ಪ್ರವಾಸದ ವೇಳೆ ನಿಗದಿಯಾಗಿದ್ದ ಅವರ ಸಭೆಗಳನ್ನು ರದ್ದುಗೊಳಿಸಲಾಗಿದೆ ಎಂದು ವರದಿಯಾಗಿದೆ.

ಅಜಯ್‌ ಬಾಂಗಾ ಅವರು ಕ್ವಾರಂಟೈನ್‌ನಲ್ಲಿರುವ ಕಾರಣ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗೆ ನಡೆಯಬೇಕಿದ್ದ ಸಭೆ ರದ್ದಾಗಿದೆ ಎಂದು ವಿತ್ತ ಸಚಿವಾಲಯ ಮಾಹಿತಿ ನೀಡಿದೆ.

ಮಾರ್ಚ್ 23, 24 ರಂದು ಪ್ರಧಾನಿ ನರೇಂದ್ರ ಮೋದಿ, ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಸೇರಿದಂತೆ ಉನ್ನತ ಅಧಿಕಾರಿಗಳೊಂದಿಗೆ ಅಜಯ್‌ ಬಂಗಾ ಸಭೆ ನಡೆಸಬೇಕಿತ್ತು. ಈ ಹಿನ್ನೆಲೆಯಲ್ಲಿ ಗುರುವಾರ ದೆಹಲಿಗೆ ಬಂದಿಳಿದ ಅವರು ಕೋವಿಡ್‌ ಪರೀಕ್ಷೆಗೆ ಒಳಗಾಗಿದ್ದರು. ಪರೀಕ್ಷೆಯಲ್ಲಿ ಅಜಯ್‌ ಅವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಆದರೆ, ಅವರಿಗೆ ಯಾವುದೇ ರೋಗಲಕ್ಷಣಗಳು ಕಾಣಿಸಿಕೊಂಡಿಲ್ಲ. ಮುನ್ನೆಚ್ಚರಿಕೆ ಕ್ರಮವಾಗಿ ಅವರು ಕ್ವಾರಂಟೈನ್‌ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಫೆ.23ರಂದು ಅಜಯ್‌ ಬಾಂಗಾ ಅವರನ್ನು ವಿಶ್ವ ಬ್ಯಾಂಕ್‌ನ ಅಧ್ಯಕ್ಷ ಸ್ಥಾನಕ್ಕೆ ಅಮೆರಿಕವು ನಾಮನಿರ್ದೇಶನ ಮಾಡಿದೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್‌ ತಿಳಿಸಿದ್ದರು.

Share. Facebook Twitter WhatsApp Pinterest LinkedIn Tumblr Telegram Email

Related Posts

ನಾನು ಸಾಮಾನ್ಯ ಮನುಷ್ಯ, ಹೀಗೆ ಇರಲು ಇಷ್ಟ: ರಾಹುಲ್ ಗಾಂಧಿ

June 1, 2023

ಉತ್ತರ ಕೊರಿಯಾದಲ್ಲಿ ಜನ ಬೈಬಲ್ ಜತೆ ಸಿಕ್ಕಿದ್ರೆ ಜೀವಾವಧಿ ಶಿಕ್ಷೆ

June 1, 2023

ಸಿಂಗಾಪುರದಲ್ಲಿ ದೇವರ ಚಿನ್ನ ಕದ್ದ ಅರ್ಚಕನಿಗೆ ಆರು ವರ್ಷ ಜೈಲು

May 31, 2023

5 ಪದವಿಗಳನ್ನು ಪಡೆದು ಇತಿಹಾಸ ಸೃಷ್ಟಿಸಿದ 12 ವರ್ಷದ ಬಾಲಕ

May 31, 2023

‘ಟಿಪ್ಪು ಸುಲ್ತಾನ್ ಗನ್‌’ ರಫ್ತಿಗೆ ಬ್ರಿಟನ್ ಸರ್ಕಾರ ನಿಷೇಧ

May 31, 2023

ಪುಟಿನ್ ಜತೆ ಸಭೆಯ ಬಳಿಕ ಅಸ್ವಸ್ಥಗೊಂಡ ಬೆಲಾರಸ್ ಅಧ್ಯಕ್ಷ: ವಿಷಪ್ರಾಶನದ ಶಂಕೆ

May 30, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.