PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಎಲ್ಲಾ ಕಚೇರಿ, ಅಂಗಡಿಗಳಲ್ಲಿ ಕನ್ನಡ ನಾಮಫಲಕ ಕಡ್ಡಾಯ: ಸರ್ಕಾರಕ್ಕೆ ರಕ್ಷಣಾ ವೇದಿಕೆ ಮನವಿ

June 1, 2023

ಜನಗಳಿಗೆ ಸುಳ್ಳು ಭರವಸೆ ನೀಡಿ ಆಸೆ ಹುಟ್ಟಿಸಿದ್ದಾರೆ: ಕಾಂಗ್ರೆಸ್ ವಿರುದ್ಧ ಸಿ.ಟಿ. ರವಿ ಕಿಡಿ

June 1, 2023

ಕರ್ನಾಟಕಕ್ಕೆ ನೀರು ಬಿಡಿ: ಮಹಾರಾಷ್ಟ್ರ ಸಿಎಂಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

June 1, 2023
Facebook Twitter Instagram
Thursday, June 1
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » ವಿಜಯ ಮಲ್ಯ ಆಸ್ತಿ ಮೌಲ್ಯ ಸಾಲ ತೀರಿಸುವಷ್ಟಿದೆ ಎಂದ ಸಿಬಿಐ
ರಾಷ್ಟ್ರೀಯ Prajatv KannadaBy Prajatv KannadaMarch 23, 2023

ವಿಜಯ ಮಲ್ಯ ಆಸ್ತಿ ಮೌಲ್ಯ ಸಾಲ ತೀರಿಸುವಷ್ಟಿದೆ ಎಂದ ಸಿಬಿಐ

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಮುಂಬೈ: 2017ರ ಆಗಸ್ಟ್‌ನಲ್ಲಿ ಪರಾರಿಯಾಗಿರುವ ಉದ್ಯಮಿ ವಿಜಯ ಮಲ್ಯ ಅವರ ಆಸ್ತಿ ಮೌಲ್ಯ ₹7,500 ಕೋಟಿ ಎಂದು ಸ್ವಿಸ್ ಬ್ಯಾಂಕ್ ಅಂದಾಜಿಸಿದ್ದು, ಬ್ಯಾಂಕ್‌ಗಳ ಸಾಲ ತೀರಿಸಲು ಬೇಕಾದಷ್ಟು ಮೊತ್ತ ಅವರ ಬಳಿ ಇದೆ ಎಂದು ಕಿಂಗ್‌ಫಿಷರ್ ಏರ್‌ಲೈನ್ಸ್ ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಮೂರನೇ ಪೂರಕ ಚಾರ್ಜ್ ಶೀಟ್‌ನಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ತಿಳಿಸಿದೆ. 

2015-16ರ ಅವಧಿಯಲ್ಲಿ ತಮ್ಮ ಕಿಂಗ್‌ಫಿಷರ್ ಏರ್‌ಲೈನ್ಸ್ ನಗದು ಕೊರತೆಯನ್ನು ಎದುರಿಸುತ್ತಿದ್ದಾಗ ಉದ್ಯಮಿ ವಿಜಯ ಮಲ್ಯ ಇಂಗ್ಲೆಂಡ್ ಮತ್ತು ಫ್ರಾನ್ಸ್‌ನಲ್ಲಿ ₹ 330 ಕೋಟಿ ಮೌಲ್ಯದ ಆಸ್ತಿಯನ್ನು ಖರೀದಿಸಿದ್ದಾರೆ ಎಂದು ಸಿಬಿಐ ತಿಳಿಸಿದೆ.

₹ 900 ಕೋಟಿಗೂ ಹೆಚ್ಚು ಮೊತ್ತದ ಐಡಿಬಿಐ ಬ್ಯಾಂಕ್-ಕಿಂಗ್‌ಫಿಷರ್ ಏರ್‌ಲೈನ್ಸ್ ಸಾಲ ವಂಚನೆ ಪ್ರಕರಣದಲ್ಲಿ ವಿಜಯ ಮಲ್ಯ ಆರೋಪಿಯಾಗಿದ್ದು, ಸಿಬಿಐ ಈ ಪ್ರಕರಣದ ಆರೋಪಿಯಾಗಿದ್ದಾರೆ. ಈ ಸಂಬಂಧ ಸಿಬಿಐ ಇತ್ತೀಚೆಗೆ ಇಲ್ಲಿನ ವಿಶೇಷ ಸಿಬಿಐ ನ್ಯಾಯಾಲಯಕ್ಕೆ ಪೂರಕ ಚಾರ್ಜ್ ಶೀಟ್ ಸಲ್ಲಿಸಿದ್ದು, ವಿಜಯ ಮಲ್ಯ ಅಪಾರ ಪ್ರಮಾಣದ ಆಸ್ತಿ ಹೊಂದಿದ್ದಾರೆಂದು ಇದರಲ್ಲಿ ಉಲ್ಲೇಖಿಸಲಾಗಿದೆ.

2009ರ ಅಕ್ಟೋಬರ್‌ನಲ್ಲಿ ₹ 150 ಕೋಟಿ ಅಲ್ಪಾವಧಿ ಸಾಲ ಮಂಜೂರಾತಿ ಮತ್ತು ವಿತರಣೆಗಾಗಿ ದಾಸ್‌ಗುಪ್ತಾ ಅವರು ತಮ್ಮ ಹುದ್ದೆ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಸಿಬಿಐ ತಿಳಿಸಿದೆ.

Share. Facebook Twitter WhatsApp Pinterest LinkedIn Tumblr Telegram Email

Related Posts

ಮಣಿಪುರ ಹಿಂಸಾಚಾರ ಪ್ರಕರಣ: ನ್ಯಾಯಾಂಗ ತನಿಖೆಗೆ ನೀಡಿ ಅಮಿತ್ ಶಾ ಆದೇಶ

June 1, 2023

ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರನ್ನು ರಕ್ಷಿಸಿದ ಬಿಜೆಪಿ ಶಾಸಕ..!

June 1, 2023

ಕಾಂಗ್ರೆಸ್’ನವರ ಈ ಗ್ಯಾರಂಟಿಗಳು ದೇಶವನ್ನು ದಿವಾಳಿಯಾಗಿಸಬಹುದು: ಪ್ರಧಾನಿ ಮೋದಿ

June 1, 2023

ರಾಜ್ಯದ ಜನರಿಗೆ 100 ಯೂನಿಟ್ ವರೆಗೆ ವಿದ್ಯುತ್ ಉಚಿತ: ಅಶೋಕ್ ಗೆಹ್ಲೋಟ್ ಘೋಷಣೆ

June 1, 2023

ಜಮ್ಮು ಮತ್ತು ಕಾಶ್ಮೀರಕ್ಕೆ ನುಸುಳಲು ಯತ್ನಿಸುತ್ತಿದ್ದ ಪಾಕ್ ವ್ಯಕ್ತಿಯ ಹತ್ಯೆ

June 1, 2023

ಒಂದೇ ವಾರದಲ್ಲಿ 2,000 ರೂ. ನೋಟುಗಳ 14,000 ಕೋಟಿ ಡೆಪಾಸಿಟ್: SBI

June 1, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.