PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಸೌಂದರ್ಯ ರಜನಿಕಾಂತ್ ಮನೆಯಲ್ಲಿ ಕಳ್ಳತನ: ಸಿಕ್ಕಿಬಿದ್ದ ಕಳ್ಳಿ

March 23, 2023

ಇನ್ಮುಂದೆ ಸಲ್ಮಾನ್ ಖಾನ್ ಮನೆ ಮುಂದೆ ಯಾರು ನಿಲ್ಲಂಗಿಲ್ಲ

March 23, 2023

Shilpa Shetty: ಸತ್ಯವತಿಯಾಗಿ ಸ್ಯಾಂಡಲ್ವುಡ್ಗೆ ಎಂಟ್ರಿಕೊಟ್ಟ ನಟಿ ಶಿಲ್ಪಾ ಶೆಟ್ಟಿ

March 22, 2023
Facebook Twitter Instagram
Thursday, March 23
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » ಹೆಣ್ಣು ಮಕ್ಕಳಿಗೆ ತೊಂದರೆ ಕೊಟ್ಟವರ ಮನೆಗೆ ಬುಲ್ಡೋಜರ್ ನುಗ್ಗಿಸುತ್ತೇವೆ: ಬಂಡಿ ಸಂಜಯ್ ಕುಮಾರ್
ರಾಷ್ಟ್ರೀಯ Prajatv KannadaBy Prajatv KannadaMarch 8, 2023

ಹೆಣ್ಣು ಮಕ್ಕಳಿಗೆ ತೊಂದರೆ ಕೊಟ್ಟವರ ಮನೆಗೆ ಬುಲ್ಡೋಜರ್ ನುಗ್ಗಿಸುತ್ತೇವೆ: ಬಂಡಿ ಸಂಜಯ್ ಕುಮಾರ್

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಹೈದರಾಬಾದ್: ಪಕ್ಷ ಅಧಿಕಾರಕ್ಕೆ ಬಂದರೆ ಹೆಣ್ಣು ಮಕ್ಕಳಿಗೆ ತೊಂದರೆ ಕೊಟ್ಟವರ ಮನೆಗೆ ಬುಲ್ಡೋಜರ್ ನುಗ್ಗಿಸುತ್ತೇವೆ ಎಂದು ತೆಲಂಗಾಣ (Telangana) ಬಿಜೆಪಿ ಘಟಕದ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ (Bandi Sanjay Kumar) ಹೇಳಿದ್ದಾರೆ.

ತೆಲಂಗಾಣದಲ್ಲಿ ಹೆಣ್ಣು ಮಕ್ಕಳ ಮೇಲೆ ಆಗುತ್ತಿರುವ ದೌರ್ಜನ್ಯ ವಿರೋಧಿಸಿ ಹೈದರಾಬಾದ್‍ನಲ್ಲಿರುವ ತಮ್ಮ ಪಕ್ಷದ ಕಚೇರಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ತೆಲಂಗಾಣದಲ್ಲಿ ಬಿಜೆಪಿ (BJP) ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಅಲ್ಲದೆ ಪಕ್ಷ ಆದಿಕಾರಕ್ಕೆ ಬಂದ ಬಳಿಕ ಉತ್ತರಪ್ರದೇಶ (Uttarpradesh) ದ ಮಾದರಿಯಂತೆ ಅಪರಾಧಿಗಳ ಮನೆಯನ್ನು ಬುಲ್ಡೋಜರ್ ಬಳಸಿ ಕೆಡವುದಾಗಿ ತಿಳಿಸಿದರು. ಇದೇ ವೇಳೆ ಹಿರಿಯರ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡ ಕಕ್ತಿಯಾ ವೈದ್ಯಕೀಯ ಕಾಲೇಕಿನ (ಕೆಎಂಸಿ) ಎಂಡಿ ವಿದ್ಯಾರ್ಥಿನಿ ಪ್ರೀತಿ ಎಂಬಾಕೆಯ ಸಾವಿನ ಕುರಿತು ಮಾತನಾಡಿದರು. ಪ್ರೀತಿ ಸಾವಿನ ಕುರಿತು ಸರ್ಕಾರ ತನಿಖೆಗೆ ಆದೇಶಿಸಬೇಕು ಎಂದು ಒತ್ತಾಯಿಸಿದರು.

Share. Facebook Twitter WhatsApp Pinterest LinkedIn Tumblr Telegram Email

Related Posts

ತಮಿಳುನಾಡಿನ ಪಟಾಕಿ ಗೋದಾಮಿನಲ್ಲಿ ಭಾರಿ ಸ್ಫೋಟ: 7 ನಿಧನ

March 22, 2023

ಕೋವಿಡ್ ಪ್ರಕರಣ ಸಂಖೆ ಹೆಚ್ಚಳ: ಮೋದಿಯಿಂದ ಉನ್ನತ ಮಟ್ಟದ ಸಭೆ

March 22, 2023

ಆಮ್ ಆದ್ಮಿ ಪಕ್ಷದ ನಾಯಕ ಸಿಸೋಡಿಯಾಗೆ 2 ವಾರಗಳ ನ್ಯಾಯಾಂಗ ಬಂಧನ

March 22, 2023

ಏರ್ ಇಂಡಿಯಾ ವಿಮಾನದಲ್ಲಿ ಕಾಣಿಸಿಕೊಂಡ ಜಿರಳೆಗಳು..! ಟ್ವೀಟ್ ಮಾಡಿ ಆಕ್ರೋಶ

March 22, 2023

Modi Wishes: ನಾಡಿನ ಸಮಸ್ತ ಜನತೆಗೆ ಕನ್ನಡದಲ್ಲೇ ಯುಗಾದಿ ಶುಭಾಶಯ ತಿಳಿಸಿದ ಮೋದಿ

March 22, 2023

Transgender.. ಮೊದಲ ತೃತೀಯಲಿಂಗಿ ವಕೀಲೆ ಪದ್ಮಾ ಲಕ್ಷ್ಮಿ: ಶುಭ ಹಾರೈಸಿದ ಕಾನೂನು ಸಚಿವ

March 22, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.